ಸಮಿತಿಯು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಪ್ರೌಡಶಾಲಾ ಹಾಗೂ ಪ್ರಾಥಮಿಕ ಶಾಲಾ ಮಕ್ಕಳಿಗೆ ದಿನಾಂಕ 13.09.2015 ರ ಭಾನುವಾರ ವಿವಿಧ ಸ್ಫರ್ಧೆಗಳನ್ನು ಆಯೋಜಿಸಲಾಗಿದೆ. ಆಸಕ್ತರು ತಮ್ಮ ಶಾಲಾ ಪ್ರಮಾಣ ಪತ್ರದ ಮುಖೇನ ಸ್ಫರ್ಧೆಯಲ್ಲಿ ಭಾಗವಹಿಸಬಹುದು.
ಕರ್ನಾಟಕ ಘನ ಸರಕಾರದ ನಗರಾಭಿವೃದ್ದಿ ಸಚಿವರೂ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಸನ್ಮಾನ್ಯ ವಿನಯ್ ಕುಮಾರ್ ಸೊರಕೆ ಇವರು ಸಮಿತಿಯ ಸಹಯೋಗದೊಂದಿಗೆ ದಿನಾಂಕ 09.08.2015ರಂದು ನಡೆಸಲ್ಪಟ್ಟ " ಜನರೊಂದಿಗೆ ಸಚಿವರು " ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜನತೆಯ ಅಹವಾಲುಗಳನ್ನು ಸ್ವೀಕರಿಸುವ ಪಕ್ಷಿನೋಟ.